ಪ್ರಚಲಿತ

ಬಹಿರಂಗವಾಗಿ ಬೇಕಾದಷ್ಟು ಮದುವೆ ಆಗುತ್ತೇನೆ ಎಂದ ಕರ್ನಾಟಕದ ಮುಸ್ಲಿಂ ಶಾಸಕ!! ಮತ್ತೊಮ್ಮೆ ಕಾಂಗ್ರೆಸ್ ಸಂಸ್ಕೃತಿ ಅನಾವರಣ!!

ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡಲು ಹೊರಟಂತಹ ಜಿಹಾದಿಗಳು ಈಗಾಗಲೇ ಮತಾಂತರದ ಅಸ್ತ್ರವನ್ನು ಬಳಸಿಕೊಂಡು ತಮ್ಮ ಕಾರ್ಯಸಾಧಿಸಲು ಹೊರಟಿದ್ದಾರೆ…!! ಹಿಂದೂಗಳ ಆಚಾರ ವಿಚಾರಗಳಿಗೆ ಅವಮಾನ ಮಾಡಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಮಾಡಿ ಇಸ್ಲಾಂ ಧರ್ಮದ ವಿಸ್ತರಣೆಗಾಗಿ ಪಣತೊಟ್ಟ ಕೆಲ ಜಿಹಾದಿಗಳು ದಿನೇ ದಿನೇ ತಮ್ಮ ಸಮಾಜಘಾತುಕ ಚಟುವಟಿಕೆಗಳನ್ನು ಹೆಚ್ಚಿಸುತ್ತಿದ್ದಾರೆ…!!

ಈ ಬಗ್ಗೆ ರಾಜ್ಯ ಸರಕಾರವೂ ನಿರ್ಲಕ್ಷ್ಯ ವಹಿಸಿರುವುದರಿಂದಲೇ ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಲೇ ಇದೆ…!
ರಾಜ್ಯ ಕಾಂಗ್ರೆಸ್ ಸರಕಾರವು ಅಲ್ಪಸಂಖ್ಯಾತರ ಪರವಾಗಿ ಪ್ರತಿಯೊಂದು ನಿರ್ಧಾರವನ್ನು ಕೈಗೊಳ್ಳುತ್ತಿದೆ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಅವರ ಬೆನ್ನ ಹಿಂದೆ ಬಿದ್ದಿರುವುದಂತೂ ಸತ್ಯ…!!

ಸರಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಈ ಬಗ್ಗೆ ಕೆಲವೊಂದು ಹೇಳಿಕೆ ನೀಡುತ್ತಿದ್ದರೂ ಸಿದ್ದರಾಮಯ್ಯ ಸರಕಾರ ಮಾತ್ರ ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ…!! ರಾಜ್ಯದಲ್ಲಿ “ಲವ್ ಜಿಹಾದ್” ನಂತಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದರೂ ಸರಕಾರ ಯಾವುದೇ ರೀತಿಯ ಕ್ರಮಕೈಗೊಳ್ಳದೇ ಇರುವುದು ಸಿದ್ದರಾಮಯ್ಯ ಸರಕಾರ ಹಿಂದೂಗಳ ಬಗ್ಗೆ ಯಾವ ರೀತಿಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ತಿಳಿಯುತ್ತದೆ…!!

ಪ್ರೀತಿಯ ಹೆಸರಿನಲ್ಲಿ ಅಮಾಯಕ ಹಿಂದೂ ಹುಡುಗಿಯರನ್ನು ತಮ್ಮ ಬಲೆಗೆ ಬೀಳಿಸುವ ಕೆಲಸದಲ್ಲಿ ಜಿಹಾದಿಗಳು ತೊಡಗಿದ್ದು ದೇಶಕ್ಕೆ ಇದು ಮಾರಕವಾಗಿದೆ…!

ರಾಜ್ಯದಲ್ಲಿ ಇತ್ತೀಚೆಗೆ ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿದ್ದು ಪ್ರೀತಿಸಿದ ಹುಡುಗಿಯನ್ನು ಮದುವೆಯಾಗುವ ಬದಲಾಗಿ ಬಲವಂತವಾಗಿ ಮತಾಂತರ ಮಾಡಲು ಪ್ರಯತ್ನಿಸುತ್ತಿರುವ ಘಟನೆಗಳು ನಡೆಯುತ್ತಲೇ ಇದೆ…!
ಮತಾಂತರಗೊಳ್ಳಲು ಒಪ್ಪದ ಹಿಂದೂ ಹುಡುಗಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಗಳೂ ರಾಜ್ಯದಲ್ಲಿ ಇತ್ತೀಚೆಗೆ ಕಂಡುಬಂದಿದೆ…!

ಇದೇ ವಿಚಾರವಾಗಿ ದೇಶದಲ್ಲಿ ಅನೇಕ ಪ್ರತಿಭಟನೆಗಳು ನಡೆಯುತ್ತಲೇ ಇದೆ… ಇಸ್ಲಾಂ ಧರ್ಮದಲ್ಲಿ ಬಹುಪತ್ನಿತ್ವ ಪದ್ದತಿಯಿಂದ ಬೇಸತ್ತ ಮತ್ತು ತ್ರಿವಳಿ ತಲಾಖ್ ಪದ್ದತಿಯಿಂದ ಮುಸ್ಲಿಂ ಮಹಿಳೆಯರು ಬೀದಿಗೆ ಬರುವಂತಾಗಿತ್ತು.
ಈ ಬಗ್ಗೆ ಗಂಭೀರವಾಗಿ ನಿರ್ಧಾರ ಕೈಗೊಂಡ ಮೋದಿ ಸರಕಾರ ತ್ರಿವಳಿ ತಲಾಖ್ ಪದ್ದತಿಯನ್ನು ರದ್ದುಗೊಳಿಸುವ ಮಸೂದೆಯನ್ನು ನ್ಯಾಯಾಲಯದ ಮುಂದೆ ಸಲ್ಲಿಸಿತ್ತು. ಮೋದಿ ಸರಕಾರದ ಈ ದಿಟ್ಟ ನಿರ್ಧಾರದಿಂದ ಈಗಾಗಲೇ ಕೆಲ ಮುಸ್ಲಿಮರು ತಲೆಕೆಡಿಸಿಕೊಳ್ಳುವಂತಾಗಿದೆ…!!

ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರಕಾರದ ಶಾಸಕರಾದಂತಹ ಇಕ್ಬಾಲ್ ಅನ್ಸಾರಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮತ್ತೆ ಹಿಂದೂಗಳ ದೇವರುಗಳನ್ನು ಅವಮಾನ ಮಾಡಿದ್ದಾನೆ…!!
ಕೊಪ್ಪಳದಲ್ಲಿ ನಡೆದ ಮುಸ್ಲಿಂ ಸಭೆಯಲ್ಲಿ ಮಾತನಾಡಿದ ಕೊಪ್ಪಳದ ಗಂಗಾವತಿಯ ಶಾಸಕ ಇಕ್ಬಾಲ್ ಅನ್ಸಾರಿ “ಹಿಂದೂಗಳು ಮನೆಯಲ್ಲಿ ಶ್ರೀ ರಾಮನನ್ನು ಪೂಜಿಸುತ್ತಾರೆ,ಆದರೆ ಮನೆಯಿಂದ ಹೊರಬಂದು ಕೊಲೆ ಮಾಡುತ್ತಾರೆ” ಎಂದು ಹೇಳುವ ಮೂಲಕ ಹಿಂದೂಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ…!!

“ಬಿಜೆಪಿ ಕಾರ್ಯಕರ್ತರು ಅಂದರೆ ಗೂಂಡಾ ಕಾರ್ಯಕರ್ತರು,ಅವರಿಂದಾಗಿ ಗೂಂಡಾಯಿಸಂ ಹೆಚ್ಚಾಗುತ್ತಿದೆ” ಎಂದು ಇಕ್ಬಾಲ್ ಅನ್ಸಾರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಮ್ಮ ಕಾರ್ಯಕರ್ತರಿಗೆ ಮೋಸ ಮಾಡುವುದು ಮತ್ತು ಜನರ ದಾರಿ ತಪ್ಪಿಸುವುದು ಹೇಗೆ ಎಂದು ಹೇಳಿ ಕೊಟ್ಟಿದ್ದಾರೆ.ಅಮಿತ್ ಷಾ ಕರ್ನಾಟಕಕ್ಕೆ ಬಂದು ಹೋದ ನಂತರ ರಾಜ್ಯದಲ್ಲಿ ಬಿಜೆಪಿಯವರು ಹಲ್ಲೆ ಮಾಡುವುದರಲ್ಲಿ ತೊಡಗಿದ್ದಾರೆ’ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಮತ್ತೆ ಕೋಮುಗಲಭೆ ಸ್ರಷ್ಟಿಸಲು ಪ್ರಯತ್ನಿಸುತ್ತಿದ್ದಾರೆ…!!

ಇಸ್ಲಾಂ ಧರ್ಮದಲ್ಲಿ ಹತ್ತು ಮದುವೆ ಆಗಲೂ ಅವಕಾಶವಿದೆ ಎಂದು ಹೇಳಿದ ಇಕ್ಬಾಲ್ ಅನ್ಸಾರಿ ತನ್ನ ‘ಗಂಡಸ್ಥನದ’ ಬಗ್ಗೆ ಹೆಮ್ಮೆ ಇದೆ ಎಂದು ಸಭೆಯಲ್ಲಿ ಅತೀ ಕೀಳಾಗಿ ಮಾತನಾಡಿದ್ದಾರೆ…!! ತಾನು ಎರಡು ಮದುವೆ ಆಗಿದ್ದೇನೆ ಎಂದು ಹೇಳಿದ ಇಕ್ಬಾಲ್ ಅನ್ಸಾರಿ ಅನ್ಯ ಧರ್ಮದಲ್ಲೂ ಇಂತಹ ಅವಕಾಶ ಇದ್ದರೆ ನೀವೂ ಹೆಚ್ಚು ಹೆಚ್ಚು ಮದುವೆ ಆಗಬಹುದು ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ…

ಬಿಜೆಪಿ ಹಿಂದುತ್ವದ ಕಾರ್ಡ್ ಹಿಡಿದು ಜನರಿಗೆ ಒತ್ತಡ ಹಾಕುತ್ತಿದೆ ಎಂದು ಹೇಳಿದ ಶಾಸಕ ಹಿಂದೂ ಧರ್ಮದ ಮತ್ತು ಹಿಂದೂಗಳ ಆರಾಧ್ಯ ದೈವ ಶ್ರೀ ರಾಮನ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾನೆ…!!

ಗಂಗಾವತಿಯಲ್ಲಿ ಈ ಹಿಂದೆ ನಡೆದ ಗಲಭೆಗೂ ಆರ್ ಎಸ್ ಎಸ್ ಮತ್ತು ಬಿಜೆಪಿಯೇ ಕಾರಣ ಎಂದು ಹೇಳಿದ ಅನ್ಸಾರಿ ತನ್ನ ಸರಕಾರದ ಆಡಳಿತ ವೈಫಲ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ…!!

ಮೈಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಭಾಗವಹಿಸಿದ ಹಿಂದೂ ಕಾರ್ಯಕರ್ತರನ್ನು ಗೂಂಡಾಗಳು ಎಂದು ಹೇಳಿದ ಇಕ್ಬಾಲ್ ಅನ್ಸಾರಿ ಯ ವಿರುದ್ಧ ರಾಜ್ಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ…!

ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಮುಸ್ಲಿಮರ ಪರವಾಗಿ ಯೋಜನೆಗಳನ್ನು ಜಾರಿಗೊಳಿಸಿ ಹಿಂದೂವಿರೋಧಿ ನೀತಿ ರಾಜ್ಯದಲ್ಲಿ ತಾಂಡವ ಆಡುವಂತೆ ಮಾಡಿದ್ದಾರೆ…!!

“ಮುಸ್ಲಿಂ ವರ್ತಮಾನದ ಸವಾಲುಗಳು” ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಇಕ್ಬಾಲ್ ಅನ್ಸಾರಿ ಹಿಂದೂ ಧರ್ಮದ ಬಗ್ಗೆ ಕೀಳಾಗಿ ಹೇಳಿಕೆ ನೀಡಿದ್ದಾರೆ…!!!  ರಾಜ್ಯ ಕಾಂಗ್ರೆಸ್ ಸರಕಾರವು ಇಂತಹ ಚಟುವಟಿಕೆಗಳಲ್ಲೇ ಕಾಲ ಕಳೆಯುತ್ತಿದ್ದು ರಾಜ್ಯದ ಅಭಿವೃದ್ಧಿ ಎಂಬೂದನ್ನೇ ಮರೆತಂತಿದೆ…!!!

–ಅರ್ಜುನ್

Tags

Related Articles

Close