ಪ್ರಚಲಿತ

ಅಜಾನ್ ವೇಳೆ ಸಂಗೀತ : ಅಂಗಡಿ ಮಾಲೀಕನ ಮೇಲೆ ಮು#ಸ್ಲಿಂ ಪುಂಡರಿಂದ ಥಳಿತ

ರಾಜ್ಯದ ಜನತೆ ನಾವು ಕರ್ನಾಟಕದಲ್ಲೇ ಇದ್ದೇವೆಯೋ, ಇಲ್ಲ ಪಾಕಿಸ್ತಾನದಲ್ಲಿ ಇದ್ದೇವೆಯೋ ಎಂಬ ಸಂದೇಹಕ್ಕೆ ಒಳಪಡುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಮಸೀದಿಯಲ್ಲಿ ಆಜಾನ್ ಕೂಗುವ ಸಮಯದಲ್ಲಿ ಬೆಂಗಳೂರಿನ ಬನಶಂಕರಿಯ…

Read More »

ಸಾಮಾನ್ಯ ಕಾರ್ಯಕರ್ತನನ್ನು ಜಾಗತಿಕ ನಾಯಕನನ್ನಾಗಿ ಮಾಡಿದೆ ಬಿಜೆಪಿ: ಅಮಿತ್ ಶಾ

ಈ ಲೋಕಸಭಾ ಚುನಾವಣೆ ಬಿಜೆಪಿಗಾಗಿ ಅಲ್ಲ, ಭಾರತಕ್ಕಾಗಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ. ಅವರು ಗುಜರಾತ್‌ನಲ್ಲಿ ತಮ್ಮ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು…

Read More »

ನಾನು ಹೆಡ್‌ಲೈನ್‌ಗಾಗಿ ಕೆಲಸ ಮಾಡುವುದಿಲ್ಲ, ಡೆಡ್‌ಲೈನ್ ಮುಗಿಸಲು ಕೆಲಸ ಮಾಡುವುದು: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ಕರ್ನಾಟಕದಲ್ಲಿ ಮಾತನಾಡಿದ್ದು, ರಾಜ್ಯದ ಕೈ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ವ್ಯಂಗ್ಯವಾಡಿದ್ದಾರೆ.…

Read More »

ಲೋಕಸಭಾ ಚುನಾವಣಾ ಹಬ್ಬಕ್ಕೆ ಮುಹೂರ್ತ ಫಿಕ್ಸ್

ಚುನಾವಣಾ ಆಯೋಗವು ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಿದೆ. ಈ ಸಂಬಂಧ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, 2024 ರ ಲೋಕಸಭಾ ಚುನಾವಣೆಯ ಕುರಿತಾದ…

Read More »

ಪಿ ಎಂ ಸೂರ್ಯ ಘರ್ : ಮುಫ್ತ್ ಬಿಜ್ಲಿ ಯೋಜನೆಯ ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಎರಡಂಕಿ ಸೀಟು ಪಡೆಯಲಿದೆ ಎಂಬ ವಿಶ್ವಾಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ. ಅವರು ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲಿ…

Read More »

ಕೇರಳದಲ್ಲಿ ಕಮಲ ಅರಳುವ ಭರವಸೆ ವ್ಯಕ್ತಪಡಿಸಿದ ಪಿಎಂ ಮೋದಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಕೇರಳದಲ್ಲಿ ಎರಡಂಕಿ ಸೀಟು ಪಡೆಯಲಿದೆ ಎಂಬ ವಿಶ್ವಾಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ. ಅವರು ಕೇರಳದ ಪಟ್ಟಣಂತಿಟ್ಟ…

Read More »

ತಮಿಳುನಾಡಿನ ಹಿಂದೂ ವಿರೋಧಿ ಡಿ ಎಂ ಕೆ ವಿರುದ್ಧ ಪ್ರಧಾನಿ ಮೋದಿ ಕಿಡಿ: ಯಾಕೆ ಗೊತ್ತಾ

ಹಿಂದೂ ವಿರೋಧಿ ತಮಿಳುನಾಡಿನ ಡಿಎಂಕೆ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಕಿಡಿ ಕಾರಿದ್ದಾರೆ. ಇಂದು ಕನ್ಯಾಕುಮಾರಿಯಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು, ಪ್ರತಿಪಕ್ಷಗಳ…

Read More »

ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸಂತಸದ ಸುದ್ದಿಯೊಂದನ್ನು ನೀಡಿದೆ. ಇಂಧನಗಳಾದ ಪೆಟ್ರೋಲ್ ಮತ್ತು ಡಿಸೇಲ್ ದರವನ್ನು ಪ್ರತಿ ಲೀಟರ್‌ಗೆ 2 ರೂ ಇಳಿಕೆ ಮಾಡುವ ಮಹತ್ವದ ನಿರ್ಣಯವನ್ನು…

Read More »

ಭಾರತ CAA ಜಾರಿಗೆ ತಂದ್ರೆ ಪಾಕಿಸ್ತಾನಕ್ಕೆ ಯಾಕೆ ಉರಿ?

ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಿಎಎ ಜಾರಿಗೆ ತಂದಿದೆ. ಆ ಮೂಲಕ ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನಗಳ ಅಲ್ಪಸಂಖ್ಯಾತ ನಿರಾಶ್ರಿತರು, ಭಾರತಕ್ಕೆ ಆಶ್ರಯ ಕೋರಿ ಬಂದವರಿಗೆ…

Read More »

‘ಒಂದು ರಾಷ್ಟ್ರ, ಒಂದು ಚುನಾವಣೆ’ : ರಾಷ್ಟ್ರಪತಿಗಳಿಗೆ ವರದಿ ಸಲ್ಲಿಕೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಗೆ ಸಂಬಂಧಿಸಿದ ವರದಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ…

Read More »
Close